ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಮಾಂಸ ಸಾಗಣೆ ಆರೋಪ: ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ

Last Updated 13 ಜುಲೈ 2017, 9:34 IST
ಅಕ್ಷರ ಗಾತ್ರ

ನಾಗಪುರ: ಜುನೈದ್‌ ಪ್ರಕರಣ ಮಾಸುವ ಮುನ್ನವೇ ಗೋಮಾಂಸ ಸಾಗಣೆ ಮಾಡುತ್ತಿದ್ದಾರೆಂದು ಆರೋಪಿಸಿ ಮುಸ್ಲಿಂ ವ್ಯಕ್ತಿಯೊಬ್ಬರ ಮೂರ್ನಾಲ್ಕು ಮಂದಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರದ ನಾಗಪುರ ಸಮೀಪದ ಭಾರ್ಸಿಂಗಿ ಎಂಬಲ್ಲಿ ಸಲೀಮ್‌ ಶಾ ಎಂಬುವರ ಮೇಲೆ ಬುಧವಾರ ಹಲ್ಲೆ ನಡೆದಿದೆ. ಈ ಹಲ್ಲೆಯ ವಿಡಿಯೊ ಈಗ ವೈರಲ್‌ ಆಗಿದೆ. ಸಲೀಮ್‌ ಅವರನ್ನು ಕೆಳಗೆ ತಳ್ಳಿ ಮೂರ್ನಾಲ್ಕು ಮಂದಿ ಕಾಲಿನಿಂದ ಒದ್ದಿರುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT