ಜಿಲ್ಲೆಯಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಎಲ್ಲರನ್ನ ಒಂದು ಕುಟುಂಬದ ರೀತಿಯಲ್ಲಿ ನೋಡಬೇಕು. ನಾನು ಕೂಡಾ ಜಿಲ್ಲಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಕುಡಿಯುವ ನೀರಿನ ಸಮಸ್ಯೆಯನ್ನ ಹೇಳಿದರೇ ಅದನ್ನೆ ತಪ್ಪು ಎನ್ನುತ್ತಾರೆ. ಕಾವೇರಿ ವಿಚಾರವಾಗಿ ಹೊಸ ಅನುಭವಿ ತಂಡವನ್ನ ರಚನೆಮಾಡಿದ್ದಾರೆ. ಅವರ ಆಲೋಚನೆಯಲ್ಲಿ ಯಾವೇಲ್ಲಾ ತೀರ್ಮಾನಗಳನ್ನ ಕೈಗೊಳ್ಳುತ್ತಾರೆ ನೋಡೋಣ ಎಂದರು.