ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಕಿ ಹಚ್ಚುವುದು ಬಿಜೆಪಿ-ಸಂಘ ಪರಿವಾರದ ಸಂಸ್ಕಾರ; ನಮ್ಮದು ಬೆಂಕಿ ಆರಿಸಿ, ಬೆಳಕು ಹಚ್ಚುವ ಸಂಸ್ಕಾರ: ಸಿದ್ದರಾಮಯ್ಯ

Last Updated 14 ಜುಲೈ 2017, 14:14 IST
ಅಕ್ಷರ ಗಾತ್ರ

ಮೈಸೂರು: ಬೆಂಕಿ ಹಚ್ಚುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಅವರು ಹಚ್ಚಿದ ಕಿಡಿಯನ್ನು ಆರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದಕ್ಷಿಣ ಕನ್ನಡ ಜಿಲ್ಲೆ ಹೊತ್ತಿ ಉರಿಯುತ್ತದೆ ಎಂಬ ಎಚ್ಚರಿಕೆಯನ್ನು ಸಂಸದ ನಳೀನ್‌ ಕುಮಾರ್‌ ಕಟೀಲು ನೀಡಿದ್ದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಕೂಡ ಇಂತಹದೇ ಮಾತುಗಳನ್ನು ಆಡಿದ್ದಾರೆ. ಇದು ಅವರ ರಾಜಕೀಯ ಸಂಸ್ಕೃತಿಯನ್ನು ತೋರಿಸುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT