ಗೋಮಾಂಸ ಸಾಗಾಟ ಮಾಡುತ್ತಿದ್ದಾರೆಂದು ಶಂಕಿಸಿ ಇತ್ತೀಚೆಗೆ ನಾಗ್ಪುರದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಲಾಗಿರುವುದನ್ನು ಉಲ್ಲೇಖಿಸಿದ ಅವರು, ‘ಪ್ರತಿಯೊಬ್ಬರಿಗೂ ಗೋಮಾಂಸ ತಿನ್ನುವ ಹಕ್ಕಿದೆ. ಕುರಿಯ ಮಾಂಸ ದುಬಾರಿಯಾಗಿರುವುದರಿಂದ ಜನ ಗೋಮಾಂಸ ತಿನ್ನುತ್ತಾರೆ. ನಾಗ್ಪುರ ಘಟನೆಯನ್ನು ಖಂಡಿಸುತ್ತೇನೆ’ ಎಂದು ಹೇಳಿದ್ದಾರೆ.