ಕನ್ನಡ ಸಾಹಿತ್ಯ ಪರಿಷತ್ತು ಭಾನುವಾರ ಆಯೋಜಿಸಿದ್ದ 2016–17ನೇ ಸಾಲಿನಲ್ಲಿ ‘ಪ್ರವೇಶ, ಕಾವ, ಜಾಣ, ರತ್ನ ಮತ್ತು ಶಾಸನಶಾಸ್ತ್ರ’ ಡಿಪ್ಲೊಮಾ ಪರೀಕ್ಷೆಗಳಲ್ಲಿ ರ್್್ಯಾಂಕ್ ಪಡೆದ ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ 58 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರು ಮಾತನಾಡಿದರು.