ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಕ್ಕಿಂ: ಮಾಜಿ ಸಿ.ಎಂ ನರ ಬಹಾದೂರ್‌ ಭಂಡಾರಿ ನಿಧನ

Last Updated 16 ಜುಲೈ 2017, 19:30 IST
ಅಕ್ಷರ ಗಾತ್ರ

ಗ್ಯಾಂಗ್ಟಕ್‌ : ಸಿಕ್ಕಿಂ ಮಾಜಿ ಮುಖ್ಯಮಂತ್ರಿ ನರ ಬಹಾದೂರ್‌ ಭಂಡಾರಿ(77) ಅವರು ಭಾನುವಾರ ನಿಧನರಾಗಿದ್ದಾರೆ. ಅವರಿಗೆ ಪತ್ನಿ,ಇಬ್ಬರು ಪುತ್ರಿಯರು ಮತ್ತು ಪುತ್ರ ಇದ್ದಾರೆ.

ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಭಂಡಾರಿ ಅವರು ರಾಜಕೀಯ ಪ್ರವೇಶಿಸುವ ಮುನ್ನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದರು.

ಮೊದಲ ಬಾರಿಗೆ 1979ರಲ್ಲಿ  ಜನತಾ ಪರಿಷತ್‌ನಿಂದ ಚುನಾವಣೆಗೆ ಸ್ಪರ್ಧಿಸಿ ಮುಖ್ಯಮಂತ್ರಿಯಾಗಿದ್ದ ಅವರು ನಂತರ ತಾವೇ ಸ್ಥಾಪಿಸಿದ ಸಿಕ್ಕಿಂ ಸಂಗ್ರಾಂ ಪರಿಷತ್‌ ಪಕ್ಷದಿಂದ 1984, 1989ರಲ್ಲಿ ಆಯ್ಕೆಯಾಗಿ ಪುನಃ ಮುಖ್ಯಮಂತ್ರಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT