ಜಾಧವ್ ಅವರು ಕಳೆದ ತಿಂಗಳು ಸೇನಾ ಮುಖ್ಯಸ್ಥರಿಗೆ ಕ್ಷಮಾದಾನಕ್ಕೆ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಸೇನಾ ಮುಖ್ಯಸ್ಥರು ಈ ಕ್ರಮ ಕೈಗೊಂಡಿದ್ದಾರೆ.
ಸೇನಾ ನ್ಯಾಯಾಲಯ ಜಾಧವ್ ಅವರು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ಬಳಿಕ ಕ್ಷಮಾದಾನಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಹೀಗಾಗಿ, ಈಗ ಸೇನಾ ಮುಖ್ಯಸ್ಥರು ಕೈಗೊಳ್ಳುವ ನಿರ್ಧಾರ ಮಹತ್ವದ್ದಾಗಿದೆ.