ಬಿಜೆಪಿ ತಾಲ್ಲೂಕು ಅಧ್ಯಕ್ಷ ಸಿ. ನಾರಾಯಣಸ್ವಾಮಿ, ನಗರ ಅಧ್ಯಕ್ಷ ಕೆ.ಎಚ್. ವೆಂಕಟರಾಜು, ರಾಷ್ಟ್ರೀಯ ಪರಿಷತ್ ಸದಸ್ಯ ಜೋ.ನ. ಮಲ್ಲಿಕಾರ್ಜುನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಾ ಶಿವಶಂಕರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎನ್. ಹನುಮಂತೇಗೌಡ, ಮುಖಂಡರಾದ ಬಿ.ಸಿ. ನಾರಾಯಣಸ್ವಾಮಿ, ಟಿ.ವಿ. ಲಕ್ಷ್ಮೀನಾರಾಯಣ್, ಕೆ.ಎಂ. ಕೃಷ್ಣಮೂರ್ತಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಿವಶಂಕರ್ ಹಾಜರಿದ್ದರು.