ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಿ.ಚಂದ್ರಶೇಖರ ಶಾಸ್ತ್ರಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ಲು, ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಡಾ.ರಾಮಯ್ಯ ಭಟ್, ಕ್ಯಾಂಪ್ಕೊ ಪ್ರಾದೇಶಿಕ ವ್ಯವಸ್ಥಾಪಕ ಶ್ರೀಧರ ಶೆಟ್ಟಿ, ರಬ್ಬರ್ ಮ್ಯಾನೇಜರ್ ರಾಘವೇಂದ್ರ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಲೋಕೇಶ್ ಬರೆಮೇಲು, ನಿರ್ದೇಶಕರಾದ ಶ್ರೀಕೃಷ್ಣ ಭಟ್ ಪಟೋಳಿ, ಭಾಸ್ಕರ ಗೌಡ ಚಿದ್ಗಲ್ಲು, ಕೆ.ರಘುನಾಥ ರೈ, ರೇಖಾ ರೈ, ಮೋಹಿನಿ ಬಿ.ಎಲ್, ಗಣೇಶ್ ಪೈ, ವಾಚಣ್ಣ ಕೆ, ಪಿ.ಕೆ.ವಾಸುದೇವ ಗೌಡ ಪಳಂಗಾಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ಉಪಸ್ಥಿತರಿದ್ದರು.