ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾಗಿ ಸ್ಮೃತಿ ಇರಾನಿ, ನಗರಾಭಿವೃದ್ಧಿ ಹೆಚ್ಚುವರಿ ಹೊಣೆ ಹೊತ್ತ ತೋಮರ್‌

ಉಪರಾಷ್ಟ್ರಪತಿ ಚುನಾವಣೆ: ವೆಂಕಯ್ಯ ನಾಯ್ಡು ನಾಮಪತ್ರ ಸಲ್ಲಿಕೆ
Last Updated 18 ಜುಲೈ 2017, 6:34 IST
ಅಕ್ಷರ ಗಾತ್ರ

ನವದೆಹಲಿ: ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾಗಿ ಸ್ಮೃತಿ ಇರಾನಿ ಹಾಗೂ ಎನ್‌ಎಸ್‌ ತೋಮರ್‌ ನಗರಾಭಿವೃದ್ಧಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು (68) ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನಿರ್ವಹಿಸುತ್ತಿದ್ದ ಖಾತೆಗಳ ಹೊಣೆಯನ್ನು ಹೆಚ್ಚುವರಿಯಾಗಿ ತೋಮರ್‌ ಹಾಗೂ ಸ್ಮೃತಿ ಇರಾನಿ ಅವರಿಗೆ ವಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT