ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬತ್ತಿಹೋದ ಕೆರೆ, ಕಟ್ಟೆಗಳ ಡಿನೋಟಿಫೈ ಸೂಕ್ತವಲ್ಲ: ಸಚಿವ ಎಚ್‌.ಕೆ.ಪಾಟೀಲ ಪುನರುಚ್ಚಾರ

Last Updated 18 ಜುಲೈ 2017, 7:09 IST
ಅಕ್ಷರ ಗಾತ್ರ

ಬೆಂಗಳೂರು: ಬತ್ತಿಹೋದ ಕೆರೆ, ಕಟ್ಟೆಗಳನ್ನು ಡಿನೋಟಿಫೈ ಮಾಡುವುದು ಸೂಕ್ತವಲ್ಲ. ಜಲಮೂಲಗಳನ್ನು ಉಳಿಸಿಕೊಂಡು ಅವುಗಳನ್ನು ಪುನರುಜ್ಜೀವನಗೊಳಿಸಬೇಕಾಗಿದೆ ಎಂದು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ನೀರಿಲ್ಲದ ಕರೆ, ಕಟ್ಟೆಗಳನ್ನು ಡಿನೋಟಿಫೈ ಮಾಡಲು ಕಂದಾಯ ಇಲಾಖೆ ಸಿದ್ಧಪಡಿಸಿದ ಪ್ರಸ್ತಾವನೆಗೆ ಮತ್ತೆ ವಿರೋಧ ವ್ಯಕ್ತಪಡಿಸಿ ಮಾತನಾಡಿದರು.

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಇಂತಹ ಹೊತ್ತಿನಲ್ಲಿ ಜಲಮೂಲಗಳನ್ನು ಮುಂದಿನಪೀಳಿಗೆಗೆ ಉಳಿಸಿಕೊಳ್ಳಬೇಕಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT