ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯಾಗೆ ಚಿಕಿತ್ಸೆ: ತನಿಖೆ ಎದುರಿಸಲು ಸಿದ್ಧವಿರುವುದಾಗಿ ವೈದ್ಯರ ಘೋಷಣೆ

Last Updated 18 ಜುಲೈ 2017, 19:30 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗುತ್ತಿರುವ ನಡುವೆಯೇ, ಅವರಿಗೆ ನೀಡಿದ ಚಿಕಿತ್ಸೆ ಕುರಿತು ಯಾವುದೇ ತನಿಖೆ ಎದುರಿಸಲು ಸಿದ್ಧ ಎಂದು ಅಪೊಲೊ ಆಸ್ಪತ್ರೆ ಕಾರ್ಯನಿರ್ವಾಹಕ ಮುಖ್ಯಸ್ಥ ಡಾ. ಪ್ರತಾಪ್‌ ಸಿ.ರೆಡ್ಡಿ ಅವರು ಹೇಳಿದ್ದಾರೆ. 

‘ನಾವು ಸಿದ್ಧರಿದ್ದೇವೆ. ನಮ್ಮ ಬಳಿ ಎಲ್ಲಾ ದಾಖಲೆಗಳಿವೆ. ಜಯಲಲಿತಾ ಅವರಿಗೆ ನೀಡಲಾದ ಚಿಕಿತ್ಸೆಯಲ್ಲಿ ಯಾವುದೇ ಹಸ್ತಕ್ಷೇಪವಾಗಿಲ್ಲ’ ಎಂದು ರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT