ವಿಧಾನಸಭೆಯಲ್ಲಿ ಮಂಗಳವಾರ, ಉತ್ತರಪ್ರದೇಶದಲ್ಲಿ ಮಾರ್ಚ್ 15ರಿಂದ ಮೇ 9ರ ನಡುವೆ ನಡೆದ ಅಪರಾಧ ಪ್ರಕರಣಗಳ ವಿವರ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಕುಮಾರ್ ಖನ್ನಾ, ‘ಅಪರಾಧಗಳನ್ನು ನಿಯಂತ್ರಿಸಲು ಸರ್ಕಾರ ಬದ್ಧವಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು’ ಎಂದು ತಿಳಿಸಿದರು.