<p><strong>ಬೆಂಗಳೂರು: </strong>ಭಾರತೀಯ ವಿದ್ಯಾಭವನ ಮತ್ತು ವಿನಾಯಕ ವಾಙ್ಮಯ ಟ್ರಸ್ಟ್ ನೀಡುವ ವಿನಾಯಕ ಕೃಷ್ಣ ಗೋಕಾಕ್ ಪ್ರಶಸ್ತಿಗೆ ಹಿರಿಯ ಪತ್ರಕರ್ತ ನಾಗೇಶ್ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಸೆ.10ಕ್ಕೆ ಭಾರತೀಯ ವಿದ್ಯಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಪ್ರಶಸ್ತಿ ಪ್ರದಾನ ಮಾಡುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಭಾರತೀಯ ವಿದ್ಯಾಭವನ ಮತ್ತು ವಿನಾಯಕ ವಾಙ್ಮಯ ಟ್ರಸ್ಟ್ ನೀಡುವ ವಿನಾಯಕ ಕೃಷ್ಣ ಗೋಕಾಕ್ ಪ್ರಶಸ್ತಿಗೆ ಹಿರಿಯ ಪತ್ರಕರ್ತ ನಾಗೇಶ್ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಸೆ.10ಕ್ಕೆ ಭಾರತೀಯ ವಿದ್ಯಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಪ್ರಶಸ್ತಿ ಪ್ರದಾನ ಮಾಡುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>