ನ್ಯೂಯಾರ್ಕ್: ಭಾರತ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದ. ಪಾಕ್ನಲ್ಲಿ ಉಗ್ರರ ಅಡಗುತಾಣಗಳಿಲ್ಲ. ಗಡಿಯ ಅಶಾಂತಿಗೆ ನಾವು ಕಾರಣರಲ್ಲ. ಜನವರಿಯಿಂದ ಇಲ್ಲಿಯವರೆಗೆ 600ಕ್ಕೂ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘನೆಯಾಗಿದ್ದರೂ ನಾವು ಸುಮ್ಮನಿದ್ದೇವೆ. ಭಾರತದ ಪ್ರಚೋದನೆಗೆ ನಮ್ಮ ಸೇನೆ ದಿಟ್ಟ ಉತ್ತರ ನೀಡಲಿದೆ ಎಂದು ವಿಶ್ವ ಸಂಸ್ಥೆಯ ಅಧಿವೇಶನದಲ್ಲಿ ಮಾತನಾಡಿದ ಪಾಕಿಸ್ತಾನದ ಪ್ರಧಾನಿ ಶಾಹಿದ್ ಖಾನ್ ಅಬ್ಬಾಸಿ ಹೇಳಿದ್ದರು.