ಸಂಸತ್ ಸದಸ್ಯ ಬಿ.ಎನ್. ಚಂದ್ರಪ್ಪ, ನಗರಸಭಾಧ್ಯಕ್ಷ ಟಿ. ಚಂದ್ರಶೇಖರ್, ಸ್ಥಾಯಿ ಸಮಿತಿ ಅಧ್ಯಕ್ಷ ದಾದಾಪೀರ್, ಜಿಲ್ಲಾ ಪಂಚಾಯ್ತಿ ಸದಸ್ಯ ಆರ್. ನಾಗೇಂದ್ರನಾಯ್ಕ, ಬನ್ನಿಮಂಟಪ ದೇವಸ್ಥಾನ ಸಮಿತಿ ಅಧ್ಯಕ್ಷ ರಾಜಪ್ಪ, ಪಾಲನಾಯಕ, ಕೇಶವಮೂರ್ತಿ, ರವಿ, ಗಿರಿ, ಸುರೇಶ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.