ಸಿದ್ಧರಾಮೇಶ್ವರ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ನಾಗಪ್ಪ ಸವದತ್ತಿ, ಜನತಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎ.ಎಸ್.ಬಳ್ಳಾರಿ, ನಿರ್ದೇಶಕ ಕಾಶೀನಾಥ ನ್ಯಾಮತಿ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಸ್.ಅಕ್ಕಿವಳ್ಳಿ ಹಾಗೂ ದೇವಸ್ಥಾನ ಸೇವಾಸಮಿತಿ ನಿರ್ದೇಶಕರು ಹಾಜರಿದ್ದರು. ಕುಮಾರಸ್ವಾಮಿ ಹಿರೇಮಠ ಕಾರ್ಯಕ್ರಮ ನಿರ್ವಹಿಸಿದರು.