ಇಂಡಿಯಾ ಟಿವಿಯ ‘ಆಪ್ ಕೀ ಅದಾಲತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಚಿಕಿತ್ಸೆಗಾಗಿ ಗೋಮೂತ್ರ ಬಳಸಬಹುದು ಎಂದು ಕುರ್ ಆನ್ನಲ್ಲಿ ಉಲ್ಲೇಖಿಸಲಾಗಿದೆ. ಕೆಲವು ಜನ ಪತಂಜಲಿ ಹಿಂದೂ ಕಂಪೆನಿ ಎಂದು ಅದನ್ನು ಗುರಿಯಾಗಿಸುತ್ತಿದ್ದಾರೆ. ನಾನು ಎಂದಾದರೂ ಹಮ್ದರ್ದ್ (ಮುಸ್ಲಿಮರು ಸ್ಥಾಪಿಸಿದ ಕಂಪೆನಿ) ಅನ್ನು ಗುರಿಯಾಗಿಸಿದ್ದೇನೆಯೇ’ ಎಂದು ಪ್ರಶ್ನಿಸಿದ್ದಾರೆ.