ತಮಿಳು ನಟ ಶಿವಾಜಿ ಗಣೇಶನ್ ಅವರ ಸ್ಮಾರಕ ಉದ್ಘಾಟನಾ ಸಮಾರಂಭದಲ್ಲಿ ನಟ ಕಮಲಹಾಸನ್ ಜತೆ ವೇದಿಕೆ ಹಂಚಿಕೊಂಡ ಅವರು, ‘ಸಾರ್ವಜನಿಕ ಜೀವನದಲ್ಲಿ ಯಶಸ್ಸು ಗಳಿಸಲು ಬೇಕಿರುವ ವಿಶೇಷ ಅಂಶ ಏನೆಂಬುದು ಕಮಲಹಾಸನ್ ಅವರಿಗೆ ತಿಳಿದಿರುವ ಸಾಧ್ಯತೆ ಇದೆ. ಆದರೆ, ಅದನ್ನವರು ನನ್ನ ಜತೆ ಹಂಚಿಕೊಳ್ಳಲು ಸಿದ್ಧರಿಲ್ಲ’ ಎಂದು ಹಾಸ್ಯ ಮಾಡಿದರು.