ಕ್ಷೇತ್ರದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಲೇಖಕಿ ಡಾ.ಕಮಲಾ ಹಂಪನಾ, ನಿವೃತ್ತ ನ್ಯಾಯಾಧೀಶ ಬಾಲಚಂದ್ರ ವಗ್ಯಾನಿ, ಶಾಸಕ ಸಿ.ಎನ್.ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಮಹಾಮಸ್ತಕಾಭಿಷೇಕ ಮಹೋತ್ಸವದ ರಾಷ್ಟ್ರೀಯ ಸಮಿತಿ ಅಧ್ಯಕ್ಷೆ ಸರಿತಾ ಎಂ.ಕೆ.ಜೈನ್, ಕಾರ್ಯಾಧ್ಯಕ್ಷ ಎಸ್.ಜಿತೇಂದ್ರಕುಮಾರ್, ಆರ್.ಕೆ.ಜೈನ್ ಹಾಜರಿದ್ದರು.