ಕಳೆದ ಕೆಲವು ಸಮಯಗಳ ಹಿಂದೆ ಈ ಭಾಗದಲ್ಲಿ ವಿದ್ಯುತ್ ಸ್ಪರ್ಶದಿಂದ ನಾಲ್ಕು ಆನೆಗಳು ಮೃತಪಟ್ಟಿದ್ದವು. ಅವುಗಳನ್ನು ಸರಿಯಾಗಿ ಮುಚ್ಚದೇ ಇರುವುದರಿಂದ ದುರ್ವಾಸನೆ ಬೀರಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ ಎಂದರು. ತಾಲ್ಲೂಕು ಪಂಚಾಯಿತಿ ಸದಸ್ಯ ಅಜಿತ್ ಕರುಂಬಯ್ಯ, ಪಿಡಿಒ ಶ್ರೀನಿವಾಸ್, ನೋಡಲ್ ಅಧಿಕಾರಿ ಪ್ರಿಯಾ, ಉಪಾಧ್ಯಕ್ಷೆ ವಿಶಾಲಾಕ್ಷಿ ಹ ಹಾಜರಿದ್ದರು.