ಇದೇ ಸಂದರ್ಭದಲ್ಲಿ ಶಿವಭಾರ ಮಲ್ಲಯ್ಯನ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸರಪಳಿ ಹರಿಯುವ ಕಾರ್ಯಕ್ರಮ ನಡೆಯಿತು. ಹಿರಿಯರು ಮಲ್ಲಯ್ಯನ ಬಂಡಿಗೆ ಕಾಯಿ ಒಡೆದು, ಬಂಡಾರ ಎರಚಿ ಹರಕೆ ತೀರಿಸಿದರು. ಮಕ್ಕಳು ಆಟಿಕೆ ಸಾಮಾನುಗಳ ಖರೀದಿಸಿ ಖುಷಿ ಪಟ್ಟರು. ಸಿಪಿಐ ಸಾಹೇಬಗೌಡ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.