ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿಗೊ ವಿಮಾನ ಸಿಬ್ಬಂದಿ ಜತೆ ಗಾಯಕ ಆದಿತ್ಯ ನಾರಾಯಣ್‌ ವಾಗ್ವಾದ

Last Updated 2 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ರಾಯಪುರ/ ನವದೆಹಲಿ: ಬಾಲಿವುಡ್‌ ಗಾಯಕ ಉದಿತ್‌ ನಾರಾಯಣ್‌ ಅವರ ಮಗ ಆದಿತ್ಯ ನಾರಾಯಣ್ ಅವರು ರಾಯಪುರದ ವಿಮಾನ ನಿಲ್ದಾಣದಲ್ಲಿ ಇಂಡಿಗೊ ವಿಮಾನಯಾನ ಸಂಸ್ಥೆಯ ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹೆಚ್ಚಿನ ಲಗೇಜ್‌ಗೆ ₹ 13 ಸಾವಿರ ಪಾವತಿ ಮಾಡುವಂತೆ ಕೇಳಿದ್ದಕ್ಕೆ ಆದಿತ್ಯ ಸಿಬ್ಬಂದಿಯನ್ನು ನಿಂದಿಸಿದ್ದಾರೆ ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಗಾಯಕ, ನಟ ಹಾಗೂ ಟಿ.ವಿ ಕಾರ್ಯಕ್ರಮ ನಿರೂಪಕ ಆದಿತ್ಯ ಅವರು ರಾಯಪುರದಿಂದ ಮುಂಬೈಗೆ ತೆರಳಲು ಭಾನುವಾರ ಬೆಳಿಗ್ಗೆ ನಿಲ್ದಾಣಕ್ಕೆ ಬಂದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT