ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರ ಎದುರೇ ಮುಖಂಡರ ವಾಗ್ವಾದ

Last Updated 2 ಅಕ್ಟೋಬರ್ 2017, 19:52 IST
ಅಕ್ಷರ ಗಾತ್ರ

ಬಾಗಲಕೋಟೆ: ಇಲ್ಲಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸೋಮವಾರ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಶಾಸಕ ಎಚ್.ವೈ. ಮೇಟಿ ಎದುರಲ್ಲೇ ಮುಖಂಡರು ವಾಗ್ವಾದ ನಡೆಸಿದರು.

ಗಾಂಧಿ ಜಯಂತಿ ಕಾರ್ಯಕ್ರಮ ದಲ್ಲಿ ರಾಜೀವ್‌ಗಾಂಧಿ ಯುವ ಬ್ರಿಗೇಡ್ ಮುಖಂಡ ನಾಗರಾಜ ಹದ್ಲಿ ಹಾಗೂ ನಗರಸಭೆ ಸದಸ್ಯ ಗೋವಿಂದ ಬಳ್ಳಾರಿ ನಡುವೆ ವಾಗ್ವಾದ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT