ಚಿಕ್ಕೋಡಿಯ ಸಂಪಾದನ ಸ್ವಾಮೀಜಿ, ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ವ.ಚ.ಚನ್ನೇಗೌಡ, ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ಅಧ್ಯಕ್ಷ ಸದಾಶಿವ ಡಂಗನ್ನವರ, ಶಾಸಕ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಮಹಾದೇವ ಉದಗಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಗೋಪಾಲ ಭಜಂತ್ರಿ ತಿಳಿಸಿದ್ದಾರೆ.