ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನರಾಯಪಟ್ಟಣ ತಾಲ್ಲೂಕಿನ ಹೀರಿಸಾವೆ: ಮನೆಯ ಗೋಡೆ ಕುಸಿದು ಇಬ್ಬರು ಸಾವು

Last Updated 3 ಅಕ್ಟೋಬರ್ 2017, 5:52 IST
ಅಕ್ಷರ ಗಾತ್ರ

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಹೀರಿಸಾವೆಯಲ್ಲಿ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಸಣ್ಣಮ್ಮ(70), ಸುಜತಾ(40) ಮೃತಪಟ್ಟವರು.

ಮೊಮ್ಮಗಳು ರಾಜೇಶ್ವರಿ ಅಪಾಯದಿಂದ ಪಾರಾಗಿದ್ದಾಳೆ.

ಕೆ.ಆರ್.ಎಸ್ ಜಲಾಶಯದ ಇಂದಿನ ನೀರಿನ ಮಟ್ಟ

ಗರಿಷ್ಠ ಮಟ್ಟ: 124.80 ಅಡಿ
ಇಂದಿನ ಮಟ್ಟ: 109.60 ಅಡಿ
ಒಳಹರಿವು: 5,583 ಕ್ಯುಸೆಕ್
ಹೊರಹರಿವು: 3,613ಕ್ಯುಸೆಕ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT