ವಿಶ್ವ ಹಿಂದೂ ಪರಿಷತ್ನ ಜಿಲ್ಲಾಧ್ಯಕ್ಷ ವಿಲಾಸ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಪ್ರಚಾರಕ ಗೋಪಾಲಕೃಷ್ಣ ಶಿರೂರು, ಬಜರಂಗದಳದ ಪ್ರಮುಖರಾದ ಶರಣ್ ಪಂಪ್ವೆಲ್, ಸುನಿಲ್ ಕೆ.ಆರ್, ಮರವಂತೆ ಶ್ರೀರಾಮ ಮಂದಿರದ ಅಧ್ಯಕ್ಷ ವೆಂಕಟರಮಣ ಖಾರ್ವಿ, ವಿಶ್ವ ಹಿಂದು ಪರಿಷತ್ ಪ್ರಖಂಡ ಸಂಚಾಲಕ ನಿತ್ಯಾನಂದ ಉಪ್ಪುಂದ ಇದ್ದರು.