<p><strong>ಬೆಂಗಳೂರು: </strong>ವೈಟ್ಫೀಲ್ಡ್ ಬಳಿ ಗರುಡಾಚಾರ ಪಾಳ್ಯ ವಾರ್ಡ್ನಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ನನ್ನು ಮಂಗಳವಾರ ಪಾಲಿಕೆ ಸದಸ್ಯ ನಿತಿನ್ ಪುರುಷೋತ್ತಮ್ ಉದ್ಘಾಟಿಸಿದರು.</p>.<p>‘ವಿರೋಧ ಪಕ್ಷದ ಟೀಕೆಗಳನ್ನು ಮೀರಿ ಇಂದಿರಾ ಕ್ಯಾಂಟೀನ್ ಉತ್ತಮ ವಾಗಿ ಸಾಗುತ್ತಿದೆ. ಬಡವರ ಹಸಿವು ನೀಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಅವರು ತಿಳಿಸಿದರು.</p>.<p>‘ಜನರನ್ನು ಸೋಂಬೇರಿಗಳನ್ನಾಗಿ ಮಾಡುತ್ತಿದ್ದಾರೆ ಎಂಬ ಟೀಕೆ ಬಂದವು. ಆದರೆ, ಎಲ್ಲದಕ್ಕೂ ಕ್ಯಾಂಟೀನ್ ಸುಗಮವಾಗಿ ಸಾಗುತ್ತಿರುವುದೇ ಉತ್ತರ’ ಎಂದು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವೈಟ್ಫೀಲ್ಡ್ ಬಳಿ ಗರುಡಾಚಾರ ಪಾಳ್ಯ ವಾರ್ಡ್ನಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ನನ್ನು ಮಂಗಳವಾರ ಪಾಲಿಕೆ ಸದಸ್ಯ ನಿತಿನ್ ಪುರುಷೋತ್ತಮ್ ಉದ್ಘಾಟಿಸಿದರು.</p>.<p>‘ವಿರೋಧ ಪಕ್ಷದ ಟೀಕೆಗಳನ್ನು ಮೀರಿ ಇಂದಿರಾ ಕ್ಯಾಂಟೀನ್ ಉತ್ತಮ ವಾಗಿ ಸಾಗುತ್ತಿದೆ. ಬಡವರ ಹಸಿವು ನೀಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಅವರು ತಿಳಿಸಿದರು.</p>.<p>‘ಜನರನ್ನು ಸೋಂಬೇರಿಗಳನ್ನಾಗಿ ಮಾಡುತ್ತಿದ್ದಾರೆ ಎಂಬ ಟೀಕೆ ಬಂದವು. ಆದರೆ, ಎಲ್ಲದಕ್ಕೂ ಕ್ಯಾಂಟೀನ್ ಸುಗಮವಾಗಿ ಸಾಗುತ್ತಿರುವುದೇ ಉತ್ತರ’ ಎಂದು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>