ಬುದ್ದಿಜೀವಿಗಳ ವಿರುದ್ಧ ಕಿಡಿ: ‘ಎಂ.ಎಂ. ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಆರೋಪಿಗಳನ್ನು ಇನ್ನೂ ಪತ್ತೆ ಮಾಡಲು ಸರ್ಕಾರಕ್ಕೆ ಸಾಧ್ಯ ಆಗಿಲ್ಲ. ಆದರೆ, ಪ್ರಗತಿಪರ ಚಿಂತಕರು, ಬುದ್ಧಿಜೀವಿಗಳು ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿಲ್ಲ, ಬದಲು ನರೇಂದ್ರ ಮೋದಿ ವಿರುದ್ಧ ಮಾತಾಡುತ್ತಿದ್ದಾರೆ’ ಎಂದು ಶೆಟ್ಟರ್ ಟೀಕಿಸಿದರು.