ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 34,000 ದಲಿತರು, 27,000 ಮುಸ್ಲಿಮರು ಕ್ಷೇತ್ರದ ನಂಬರ್ 1 ಮತ್ತು 2ನೇ ಸ್ಥಾನದಲ್ಲಿದ್ದಾರೆ. ಇವರು ಹಾಗೂ ಇತರರು ಕೂಡಿ ತೃತೀಯ ರಂಗ ರಚಿಸುವ ಮೊದಲು ರಾಜ್ಯ ಕಾಂಗ್ರೆಸ್ ನಾಯಕರು ಅಭ್ಯರ್ಥಿಯನ್ನು ಬದಲಾಯಿಸಿ ಯುವ ನಾಯಕರಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.