ಯಾದಗಿರಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇಲೆ ಗೋವಾದಲ್ಲಿಯ ಕನ್ನಡಿಗರ ಸ್ಥಿತಿಗತಿ ಅಧ್ಯಯನ ನಡೆಸಿದ್ದು, ನಿರಾಶ್ರಿತರಿಗೆ ಕೂಡಲೇ ಪುನರ್ವಸತಿ ಕಲ್ಪಿಸುವಂತೆ ರಾಜ್ಯ ಸರ್ಕಾರಕ್ಕೆ ಮಂಗಳವಾರ ವರದಿ ಸಲ್ಲಿಸಿದ್ದೇನೆ’ ಎಂದು ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಚಿಂಚನಸೂರ ‘ಪ್ರಜಾವಾಣಿ’ಗೆ ತಿಳಿಸಿದರು.