ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು ಸಾವು

Last Updated 4 ಅಕ್ಟೋಬರ್ 2017, 20:10 IST
ಅಕ್ಷರ ಗಾತ್ರ

ಶಹಾಪುರ: ತಾಲ್ಲೂಕಿನ ಬೆಂಡಬೆಂಬಳಿ ಹಾಗೂ ಕುಮನೂರ ಗ್ರಾಮದಲ್ಲಿ ಬುಧವಾರ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ.

ಬೆಂಡಬೆಂಬಳಿಯ ಉಸ್ಮಾನ ಪಾಷ ಜಮಾಲಸಾಬ್ (20) ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಾವನ್ನಪ್ಪಿದರೆ, ಕುಮನೂರಿನ ಸುರೇಶ ಸಣ್ಣ ಸೂಗಪ್ಪ ಮಡಿವಾಳ (26) ಎತ್ತುಗಳನ್ನು ಮೇಯಿಸುತ್ತಿದ್ದಾಗ ಸಿಡಿಲಿಗೆ ಬಲಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT