<p><strong>ಬೆಂಗಳೂರು:</strong> ‘ಹೆಸರುಘಟ್ಟದಲ್ಲಿ ಒಂದು ಲಕ್ಷ ಸೂರುಗಳನ್ನು ನಿರ್ಮಿಸಿ ಬಡವರಿಗೆ ಹಂಚುತ್ತೇವೆ. ಇದಕ್ಕೆ ಸಂಬಂಧಪಟ್ಟ ಕೆಲಸಗಳು ಪ್ರಗತಿಯಲ್ಲಿವೆ’ ಎಂದು ಶಾಸಕ ವಿಶ್ವನಾಥ್ ಹೇಳಿದರು.</p>.<p>ಹೆಸರಘಟ್ಟದಲ್ಲಿನ ವಿಶ್ವವಾಣಿ ಪ್ರತಿಷ್ಠಾನ ಹಮ್ಮಿಕೊಂಡಿದ್ದ ‘ಹೊಲಿಗೆ ಯಂತ್ರ ವಿತರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರತಿಷ್ಠಾನದ ಅಧ್ಯಕ್ಷೆ ವಾಣಿ ವಿಶ್ವನಾಥ್, ‘ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಯಂತ್ರ ಗಳನ್ನು ನೀಡುತ್ತಿದ್ದೇವೆ’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹೆಸರುಘಟ್ಟದಲ್ಲಿ ಒಂದು ಲಕ್ಷ ಸೂರುಗಳನ್ನು ನಿರ್ಮಿಸಿ ಬಡವರಿಗೆ ಹಂಚುತ್ತೇವೆ. ಇದಕ್ಕೆ ಸಂಬಂಧಪಟ್ಟ ಕೆಲಸಗಳು ಪ್ರಗತಿಯಲ್ಲಿವೆ’ ಎಂದು ಶಾಸಕ ವಿಶ್ವನಾಥ್ ಹೇಳಿದರು.</p>.<p>ಹೆಸರಘಟ್ಟದಲ್ಲಿನ ವಿಶ್ವವಾಣಿ ಪ್ರತಿಷ್ಠಾನ ಹಮ್ಮಿಕೊಂಡಿದ್ದ ‘ಹೊಲಿಗೆ ಯಂತ್ರ ವಿತರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರತಿಷ್ಠಾನದ ಅಧ್ಯಕ್ಷೆ ವಾಣಿ ವಿಶ್ವನಾಥ್, ‘ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಯಂತ್ರ ಗಳನ್ನು ನೀಡುತ್ತಿದ್ದೇವೆ’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>