ಬೆಳಗಾವಿ ಜಿಲ್ಲಾ ಲಿಂಗಾಯತ ಧರ್ಮ ಮಹಾಸಭಾ, ರಾಷ್ಟ್ರೀಯ ಬಸವ ದಳ, ಕ್ರಾಂತಿ ಗಂಗೋತ್ರಿ ಅಕ್ಕ ನಾಗಲಾಂಬಿಕಾ ಮಹಿಳಾ ಗಣ, ಗಣಾಚಾರ ದಳ, ವಚನ ಚಿಂತನಾ ವೇದಿಕೆ ಮತ್ತು ವಿಶ್ವಗುರು ಬಸವ ಜ್ಯೋತಿ ಯಾತ್ರಾ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ದಸರಾ ಹಬ್ಬ, ಕಲ್ಯಾಣ ಕ್ರಾಂತಿ ಸಂಸ್ಮರಣೆಯಾಗಿ ಬೆಳಗಾವಿಯ ವಿಶ್ವಗುರು ಬಸವ ಮಂಟಪದಲ್ಲಿ ನಡೆದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು.