ಮುಖಂಡರಾದ ಐಗೋಳ ಚಿದಾನಂದ, ಎಂ.ಪರಮೇಶ್ವರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶಿವಯೋಗಿ, ಕಾರ್ಯಕ್ರಮ ಉಸ್ತುವಾರಿ ಬೆಣಕಲ್ ಬಸವರಾಜ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೋಗಿ ಹಾಲೇಶ್, ಸದಸ್ಯೆ ಶ್ವೇತಾಬಾಯಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಿಬಾಯಿ, ಎಪಿಎಂಸಿ ಅಧ್ಯಕ್ಷ ಸೊಪ್ಪಿನ ಪ್ರಕಾಶ, ಮುಖಂಡರಾದ ವಾರದ ಗೌಸ್ ಮೊಹಿದ್ದೀನ್, ಅಟವಾಳಗಿ ಕೊಟ್ರೇಶ, ಬಿ.ಹನುಮಂತಪ್ಪ, ಟಿ.ಲಾಲ್ಯಾನಾಯ್ಕ, ಬಸವನಗೌಡ ಪಾಟೀಲ್, ಬಸಣ್ಣ, ಬಿದರಹಳ್ಳಿ ಕೊಟ್ರೇಶ, ಯುವ ಕಾಂಗ್ರೆಸ್ ಅಧ್ಯಕ್ಷ ಗಡಿಗಿ ಕೃಷ್ಣಪ್ಪ ಇದ್ದರು.