ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ. ಮೋಹನಾಚಾರಿ ಮಾತನಾಡಿ, ವಿಶ್ವಕರ್ಮ ಜಯಂತಿಯಂದು ದೇಶದಾ ದ್ಯಂತ ರಜಾ ಘೋಷಣೆ ಮಾಡಬೇಕು. ದೇಶದಲ್ಲಿ ಚಿನ್ನ, ಬೆಳ್ಳಿ ಕೆಲಸಗಾರರ ಮೇಲೆ ನಡೆಯುತ್ತಿರುವ ಪೊಲೀಸ್ ದೌರ್ಜನ್ಯ ತಡೆಯಲು ಕೇಂದ್ರ ಸರ್ಕಾರ ಅಗತ್ಯವಾದ ಕಾನೂನು ಜಾರಿಗೆ ತರ ಬೇಕು. ಸಮುದಾಯಕ್ಕೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.