‘ಕೆಲ ದಿನಗಳ ಹಿಂದೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದ ನಾಗಾ ಸಾಧುಗಳೇ ಬುಧವಾರ ರಾತ್ರಿ ಇಲ್ಲಿಗೆ ಬಂದಿದ್ದರು. ಹೀಗಾಗಿ, ಅವರನ್ನು ಗುರುವಾರ ಮನೆಗೆ ಆಹ್ವಾನಿಸಿ ಪೂಜಾ ಕಾರ್ಯಕ್ರಮ ಇಟ್ಟುಕೊಂಡೆ. ಮುಖಂಡರ ಭಾವಚಿತ್ರಗಳಿಗೆ ಅವರು ಆಶೀರ್ವದಿಸಿದರು’ ಎಂದು ಕಂಸಾಳೆ ರವಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.