ಪಕ್ಷದ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎಸ್.ಪಿ. ಮಹೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ, ನಗರಸಭೆ ಸದಸ್ಯ ಆರ್.ಪಿ. ನಂಜುಂಡಸ್ವಾಮಿ, ಜಿಲ್ಲಾಧ್ಯಕ್ಷ ಬಾಗಳಿ ರೇವಣ್ಣ, ಪ್ರಧಾನ ಕಾರ್ಯದರ್ಶಿ ರಾಜೇಂದ್ರ, ಉಪಾಧ್ಯಕ್ಷರಾದ ಪಿ. ಮಹದೇವಪ್ಪ, ದೌಲತ್ಪಾಷ, ಸಂತೇಮರಹಳ್ಳಿ ಬ್ಲಾಕ್ ಅಧ್ಯಕ್ಷ ಗುರುರಾಜು ಆಚಾರ್, ಮುಖಂಡ ರಾಜಶೇಖರ್ ಹಾಜರಿದ್ದರು.