ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಧರ್ಮಸೇನ, ಕೆಪಿಸಿಸಿ ವೀಕ್ಷಕರಾದ ಎನ್.ಸಂಪಂಗಿ, ವಿಷ್ಣುನಂದನ್, ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್.ಆತ್ಮಾನಂದ, ಕೆಪಿಸಿಸಿ ಕಾರ್ಯದರ್ಶಿ ಬಲರಾಮು, ಮನ್ಸೂರ್ ಅಲಿಖಾನ್, ಕೆ.ಯು.ಐ.ಡಿ.ಎಫ್.ಸಿ. ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಜಿ.ಪಂ ಸದಸ್ಯ ಕೆ. ದೇವರಾಜು ಹಾಜರಿದ್ದರು.