ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗುತ್ತಿಗೆದಾರರ ಸಮಸ್ಯೆಗಳ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಈ ಸಮ್ಮೇಳನ ಹಮ್ಮಿಕೊಂಡಿದ್ದೇವೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುತ್ತಾರೆ. ಸ್ಮರಣ ಸಂಚಿಕೆಯನ್ನು ಸಂಸದ ಎಚ್.ಡಿ. ದೇವೇಗೌಡ ಬಿಡುಗಡೆಗೊಳಿಸುತ್ತಾರೆ’ ಎಂದರು.