<p><strong>ಬೆಂಗಳೂರು: </strong>ಬೆಂಗಳೂರಿನಲ್ಲಿ ಶನಿವಾರ ಮಳೆ ಮತ್ತೆ ಆರ್ಭಟಿಸಲು ಆರಂಭಿಸಿದ್ದು ಹಲವೆಡೆ ಸಂಚಾರಕ್ಕೆ ಅಡ್ಡಿಯಾಗಿದ್ದು, ವಾಹನ ದಟ್ಟಣೆ ಹೆಚ್ಚಿದೆ.</p>.<p>ಭಾರಿ ಮಳೆಗೆ ನಗರದ ಕಾವೇರಿ ಜಂಕ್ಷನ್, ಮೇಕ್ರಿ ವೃತ್ತ, ಹೆಬ್ಬಾಳದಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ.</p>.<p>ಶನಿವಾರವಾದ್ದರಿಂದ ವಾಹನಗಳು ವಿರಳವಾಗಿವೆಯಾದರೂ ಸಂಜೆ ವೇಳೆಗೆ ವಾರಂತ್ಯದ ಸುತ್ತಾಟಕ್ಕೆ ತೆರಳುವ ಜನರಿಗೆ ತಡೆಯೊಡ್ಡಿದೆ.</p>.<p>ಮೂರು ದಿನಗಳಿಂದ ಅಬ್ಬರಿಸುತ್ತಿರುವ ಮಳೆಗೆ ರಸ್ತೆಗಳೆ ರಾಜಕಾಲುವೆಯಂತಾಗಿ ಮಾರ್ಪಟ್ಟಿವೆ.</p>.<p>ಹೊಸೂರು ರಸ್ತೆಯಲ್ಲಿ ನೀರು ತುಂಬಿದ್ದು, ಜನರು ಅದರಲ್ಲೆ ಸಂಚರಿಸುತ್ತಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆಂಗಳೂರಿನಲ್ಲಿ ಶನಿವಾರ ಮಳೆ ಮತ್ತೆ ಆರ್ಭಟಿಸಲು ಆರಂಭಿಸಿದ್ದು ಹಲವೆಡೆ ಸಂಚಾರಕ್ಕೆ ಅಡ್ಡಿಯಾಗಿದ್ದು, ವಾಹನ ದಟ್ಟಣೆ ಹೆಚ್ಚಿದೆ.</p>.<p>ಭಾರಿ ಮಳೆಗೆ ನಗರದ ಕಾವೇರಿ ಜಂಕ್ಷನ್, ಮೇಕ್ರಿ ವೃತ್ತ, ಹೆಬ್ಬಾಳದಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ.</p>.<p>ಶನಿವಾರವಾದ್ದರಿಂದ ವಾಹನಗಳು ವಿರಳವಾಗಿವೆಯಾದರೂ ಸಂಜೆ ವೇಳೆಗೆ ವಾರಂತ್ಯದ ಸುತ್ತಾಟಕ್ಕೆ ತೆರಳುವ ಜನರಿಗೆ ತಡೆಯೊಡ್ಡಿದೆ.</p>.<p>ಮೂರು ದಿನಗಳಿಂದ ಅಬ್ಬರಿಸುತ್ತಿರುವ ಮಳೆಗೆ ರಸ್ತೆಗಳೆ ರಾಜಕಾಲುವೆಯಂತಾಗಿ ಮಾರ್ಪಟ್ಟಿವೆ.</p>.<p>ಹೊಸೂರು ರಸ್ತೆಯಲ್ಲಿ ನೀರು ತುಂಬಿದ್ದು, ಜನರು ಅದರಲ್ಲೆ ಸಂಚರಿಸುತ್ತಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>