ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚರ್ಚೆಯಾಗಿಲ್ಲ: ಮಹಾಸಭಾ

Last Updated 7 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಫ.ಗು.ಹಳಕಟ್ಟಿ ಅವರ ವಚನ ಸಂಗ್ರಹವನ್ನು ಒರೆಗೆ ಹಚ್ಚಬೇಕು ಎಂಬ ಕುರಿತಂತೆ ಯಾವುದೇ ಚರ್ಚೆಯಾಗಿಲ್ಲ ಎಂದು ಮಹಾಸಭಾ ಸ್ಪಷ್ಟಪಡಿಸಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಮಹಾಸಭಾದ ಕಾರ್ಯದರ್ಶಿ ಎಚ್‌.ಎಂ.ರೇಣುಕ ಪ್ರಸನ್ನ ‘ಈ ಕುರಿತು ಪ್ರಕಟವಾಗಿರುವ ವರದಿ ವಾಸ್ತವಕ್ಕೆ ದೂರವಾಗಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT