‘ಕೀಳು ಪ್ರಚಾರಕ್ಕಾಗಿ ಮಾತೆ ಮಹಾದೇವಿ ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ಇದೇ ರೀತಿ ಹೇಳಿಕೆ ನೀಡಿದ್ದರಿಂದ ಕೋರ್ಟ್ ನಿಂದಲೂ ಹಲವು ಬಾರಿ ಛೀಮಾರಿ ಹಾಕಿಸಿಕೊಂಡಿದ್ದಾರೆ’ ಎಂದರು. ಸಮಿತಿಯ ಕಾರ್ಯದರ್ಶಿ ಹಾವೇರಿಯ ಸದಾಶಿವ ಸ್ವಾಮೀಜಿ, ಹುಕ್ಕೇರಿಯ ವಿರಕ್ತಮಠದ ಶಿವಬಸವ ಸ್ವಾಮೀಜಿ ಮತ್ತು ಇತರರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.