‘ಕೇಂದ್ರ ಸರ್ಕಾರದ ಅನುದಾನ ಬಳಸಿಕೊಳ್ಳಲು ರಾಜ್ಯ ಸರ್ಕಾರ ವಿಫಲವಾಗಿದೆ. ಸ್ವಚ್ಛ ಭಾರತ್ ಯೋಜನೆಗೆ ಮಂಜೂರು ಮಾಡಿದ ಅನುದಾನವನ್ನು ರಾಜ್ಯ ಸರ್ಕಾರ ಶೌಚಾಲಯ ನಿರ್ಮಾಣ, ಆಸ್ಪತ್ರೆ ಹಾಗೂ ಶಾಲಾ ಕಟ್ಟಡಗಳ ರಿಪೇರಿಗೆ ಬಳಸಿಲ್ಲ. ಬದಲಿಗೆ, ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯ ರಸ್ತೆ ಕಾಮಗಾರಿಗೆ ಬಳಸಿಕೊಂಡಿದೆ’ ಎಂದು ದೂಷಿಸಿದರು.