ರಾಮನಾಥ್ ಕೋವಿಂದ್ ಅವರು ಆಧ್ಯಾತ್ಮಿಕ ಗುರು ಮಾತಾ ಅಮೃತಾನಂದಮಯಿ ಅವರ 64ನೇ ಹುಟ್ಟುಹಬ್ಬದ ಪ್ರಯುಕ್ತ ಕೊಲ್ಲಂನಲ್ಲಿರುವ ಕಾರ್ಯಕ್ರಮಗಳಿಗೆ ತೆರಳಬೇಕಾಗಿತ್ತು. ಹಾಗಾಗಿ ತಿರುವನಂತಪುರದ ವಿಮಾನ ನಿಲ್ದಾಣಕ್ಕೆ ಬಂದಾಗ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ರಾಜ್ಯಪಾಲ ಪಿ ಸತಾಶಿವಂ ಅವರು ಸ್ವಾಗತ ಕೋರಲು ನಿಲ್ದಾಣಕ್ಕೆ ಬಂದಿಳಿದಿದ್ದರು.