‘ಕೈ ಉತ್ಪನ್ನಗಳನ್ನು ಕರಮುಕ್ತಗೊಳಿಸುವ ಬೇಡಿಕೆಗೆ ರಾಜ್ಯ ಸರ್ಕಾರದ ಬೆಂಬಲ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಧಾನ ಕಾರ್ಯದರ್ಶಿಗೆ ಮನವಿ ಪತ್ರ ನೀಡಿದ್ದೇವೆ. ಈ ಪತ್ರಕ್ಕೆ ಸಾಹಿತಿಗಳು, ಇತಿಹಾಸಕಾರರು, ರಂಗಕರ್ಮಿಗಳು, ಕಲಾವಿದರು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರು, ಸ್ವಾಮೀಜಿಗಳು ಸಹಿ ಹಾಕಿದ್ದಾರೆ’ ಎಂದರು.