‘ಕಾರ್ಖಾನೆಗಳಲ್ಲಿ ಸ್ಥಳೀಯ ಯುವಕರಿಗೆ ಆದ್ಯತೆ ನೀಡಬೇಕು. ಇಲ್ಲಿಯವರನ್ನೇ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಗುಂಪೊಂದು ಆಗ್ರಹ ಪಡಿಸಿ, ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಉತ್ತರ ಭಾರತದ ರಾಜ್ಯಗಳ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದೆ. ಹಲ್ಲೆ ನಡೆಸಿದವರು ರಾಜ್ ಠಾಕ್ರೆ ನೇತೃತ್ವದ ಎಂಎನ್ಎಸ್ ಕಾರ್ಯಕರ್ತರು ಎಂದು ಶಂಕಿಸಲಾಗಿದೆ’ ಎಂದು ಎಂಐಡಿಸಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎ.ಎಂ.ಕದಂ ತಿಳಿಸಿದ್ದಾರೆ.