ಕಸಾಪ ಕೊಡ್ಲಿಪೇಟೆ ಹೋಬಳಿ ಘಟಕದ ಅಧ್ಯಕ್ಷ ಅಬ್ದುಲ್ ರಬ್ ಅಧ್ಯಕ್ಷತೆ ವಹಿಸಿದ್ದರು. ಮುದ್ದಿನಕಟ್ಟೆ ಮಠದ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಕಾರ್ಯಕ್ರಮ ಸಂಯೋಜಕ ಸುಂದರ್, ಜಿಲ್ಲಾ ಕಸಾಪ ಮಾಧ್ಯಮ ಕಾರ್ಯದರ್ಶಿ ಎನ್.ಎ.ಅಶ್ವಥ್ ಕುಮಾರ್, ಸದಸ್ಯ ಡಿ.ಬಿ. ಸೋಮಪ್ಪ, ವಿದ್ಯಾಸಂಸ್ಥೆ ಪ್ರಾಂಶುಪಾಲರಾದ ತನುಜಾ, ಉಪನ್ಯಾಸಕ ಸತೀಶ್ ಉಪಸ್ಥಿತರಿದ್ದರು.