ಪಿ.ಲಂಕೇಶ್ ಅವರೊಂದಿಗೆ ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿದ ಅನುಭವ ಹಂಚಿಕೊಂಡರು. ನಟ ಚೇತನ್, ವಕೀಲ ಅನಂತನಾಯಕ್, ಜಾನಪದ ಅಕಾಡಮಿ ಮಾಜಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ್, ಸಮಿತಿ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ್, ಮಾಸ್ತಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ.ಮುನಿಯಪ್ಪ, ಪುರಸಭೆ ಸದಸ್ಯರಾದ ಮುರಳಿಧರ್, ಎ.ಅಶ್ವತ್ಥರೆಡ್ಡಿ, ನಾರಾಯಣಸ್ವಾಮಿ ಭಾಗವಹಿಸಿದ್ದರು.