ಅವರು ತಮ್ಮ ಕಾದಂಬರಿಗಳಲ್ಲಿ ಸರಿ, ತಪ್ಪುಗಳ ಬಗ್ಗೆ ವಿಶ್ಲೇಷಣೆ ಮಾಡದೇ, ಅನುಭವಗಳನ್ನು ಮಾತ್ರ ಹೇಳಿದ್ದಾರೆ. ಯಾವುದೇ ರಾಜಕೀಯ ಸಿದ್ಧಾಂತಗಳನ್ನು ಕಾದಂಬರಿಗಳಲ್ಲಿ ಕಟ್ಟಿಕೊಟ್ಟಿಲ್ಲ. ಸ್ತ್ರೀಯ ಮೇಲೆ ಆಗುತ್ತಿರುವ ಶೋಷಣೆಗಳನ್ನು ಪ್ರತಿಭಟಿಸದೇ, ಕುಟುಂಬದ ಒಳಗೇ ನಿಂತು ಯಾವ ರೀತಿಯಾಗಿ ಅದನ್ನು ಪರಿಹರಿಸಿಕೊಳ್ಳುತ್ತಾಳೆ ಎನ್ನುವುದನ್ನು ಅವರು ಕಾದಂಬರಿಗಳಲ್ಲಿ ಹೇಳಿದ್ದಾರೆ ಎಂದರು.